ಅರಿವಿನ ಮನೆಅರಿವಿನ ಮನೆ
  • ಮುಖಪುಟ
  • ನಮ್ಮ ಬಗ್ಗೆ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಟಿ ವಿ
  • ಇ-ಪೇಪರ್
  • e-ರೇಡಿಯೋ
  • Podcast
  • ಎಡಿಟ್‌ ಪೇಜ್‌
  • ಅಂಕಣ
Reading: ಕೈ ಕೊಯ್ದುಕೊಂಡು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತನ ಪ್ರತಿಭಟನೆ
Share
Notification Show More
Aa
ಅರಿವಿನ ಮನೆಅರಿವಿನ ಮನೆ
Aa
  • ಮುಖಪುಟ
  • ನಮ್ಮ ಬಗ್ಗೆ
  • ಜಿಲ್ಲೆ
  • ಟಿ ವಿ
  • ಇ-ಪೇಪರ್
  • e-ರೇಡಿಯೋ
  • Podcast
  • ಎಡಿಟ್‌ ಪೇಜ್‌
  • ಅಂಕಣ
Search
  • ಮುಖಪುಟ
  • ನಮ್ಮ ಬಗ್ಗೆ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಟಿ ವಿ
  • ಇ-ಪೇಪರ್
  • e-ರೇಡಿಯೋ
  • Podcast
  • ಎಡಿಟ್‌ ಪೇಜ್‌
  • ಅಂಕಣ
Follow US
ಅರಿವಿನ ಮನೆ > ಸುದ್ದಿ > ಮಂಡ್ಯ > ಕೈ ಕೊಯ್ದುಕೊಂಡು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತನ ಪ್ರತಿಭಟನೆ
ಮಂಡ್ಯಮುಖಪುಟಮುಖಪುಟ

ಕೈ ಕೊಯ್ದುಕೊಂಡು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತನ ಪ್ರತಿಭಟನೆ

Savitha
Last updated: 2023/09/29 at 9:56 AM
Savitha Published September 29, 2023
Share
SHARE

ಮಂಡ್ಯ: ನಗರದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತ ಕೈ ಕೊಯ್ದುಕೊಂಡು ಪ್ರತಿಭಟನೆ ಮಾಡುತ್ತಿದ್ದಾರೆ. ಸದ್ಯಹೋರಾಟಗಾರನಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕರೆದೊಯ್ಯುಲು ಯತ್ನಿಸಿದರು. ಆದರೆ ಹೋರಾಟಗಾರ ಶ್ರೀನಿವಾಸ್ ಆಸ್ಪತ್ರೆಗೆ ಹೋಗಲು ನಿರಾಕರಿಸಿದರು. ಈ ವೇಳೆ ಪೊಲೀಸರು ಗಾಯ ಮಾಡಿಕೊಂಡು ಪ್ರತಿಭಟನೆ ಮಾಡಬೇಡಿ. ಶಾಂತಿಯುತವಾಗಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಿ ಎಂದು ಸಲಹೆ ನೀಡಿದರು.

Savitha September 29, 2023 September 29, 2023
Share this Article
Facebook Twitter Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a comment

Leave a Reply Cancel reply

Your email address will not be published. Required fields are marked *

--:--
--:--
  • Arivinamane E-Radio

Poll

[totalpoll id=”12842″]

Prathinidhi Facebook

You Might Also Like

ಮುಖಪುಟಮುಖಪುಟ

ಮಂಡ್ಯದಲ್ಲಿ ಮುಂದುವರಿದ ಕಾವೇರಿ ಕಿಚ್ಚು

October 12, 2023
ಮುಖಪುಟಮುಖಪುಟ

ಕಾಫಿ ಬೋರ್ಡ್ ನಿರ್ದೇಶಕ ಚಂದ್ರಶೇಖರ್ ಮನೆ ಸೇರಿ ಬೆಂಗಳೂರಿನ 15ಕ್ಕೂ ಹೆಚ್ಚು ಕಡೆ ಐಟಿ ದಾಳಿ

October 12, 2023
ಮುಖಪುಟಮುಖಪುಟ

ಬೆಂಗಳೂರು ಕಂಬಳಕ್ಕೆ ಸರ್ಕಾರದಿಂದ 1 ಕೋಟಿ ಸಹಾಯಧನ: ಡಿ.ಕೆ.ಶಿವಕುಮಾರ್

October 12, 2023
ಮುಖಪುಟಮುಖಪುಟ

ವಿಶ್ವಕಪ್ ನಲ್ಲಿ ಭಾರತಕ್ಕೆ ಸತತ 2ನೇ ಗೆಲುವು, ರೋಹಿತ್ ಅಬ್ಬರಕ್ಕೆ ಶರಣಾದ ಆಫ್ಘಾನಿಸ್ತಾನ!

October 12, 2023
a-logo
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
Facebook Twitter Youtube Whatsapp
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • Ethics Corrections Policy
  • Fact checking policy
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • Ethics Corrections Policy
  • Fact checking policy
© 2023 All Rights Reserved. Designed by Codeflurry Technologies
Welcome Back!

Sign in to your account

Lost your password?