ಮಂಡ್ಯ: ನಗರದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತ ಕೈ ಕೊಯ್ದುಕೊಂಡು ಪ್ರತಿಭಟನೆ ಮಾಡುತ್ತಿದ್ದಾರೆ. ಸದ್ಯಹೋರಾಟಗಾರನಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕರೆದೊಯ್ಯುಲು ಯತ್ನಿಸಿದರು. ಆದರೆ ಹೋರಾಟಗಾರ ಶ್ರೀನಿವಾಸ್ ಆಸ್ಪತ್ರೆಗೆ ಹೋಗಲು ನಿರಾಕರಿಸಿದರು. ಈ ವೇಳೆ ಪೊಲೀಸರು ಗಾಯ ಮಾಡಿಕೊಂಡು ಪ್ರತಿಭಟನೆ ಮಾಡಬೇಡಿ. ಶಾಂತಿಯುತವಾಗಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಿ ಎಂದು ಸಲಹೆ ನೀಡಿದರು.
